icon-pinewzicon-zee
PINEWZ
become creator
Become a News Creator

Your local stories, Your voice

Follow us on
Download App fromplay-storeapp-store
Advertisement
Pinewz
590016
BALU TeradalBALU TeradalFollow14 May 2025, 05:53 am

Belgaum - ಗೋಕಾಕದಲ್ಲಿ ಮಳೆಯಿಂದ ಚರಂಡಿಗೆ ಬಿದ್ದ ವ್ಯಕ್ತಿ ನಾಪತ್ತೆ

Belagavi, Karnataka:ಎಣ್ಣೆ ಏಟಲ್ಲಿ ಚರಂಡಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ನಾಪತ್ತೆ‌.ನಿರಂತರ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ . ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಘಟನೆ. ಪಟ್ಟಣದ ಅಬುಲ್ ಕಲಾಮ್ ಕಾಲೇಜು ಬಳಿ ಘಟನೆ. ಧಾರಾಕಾರ ಸುರಿದ ಮಳೆಯಿಂದ ತುಂಬಿ ಹರಿಯುತ್ತಿರುವ ಚರಂಡಿಗಳು. ಕಾಶಪ್ಪ ಶಿರಟ್ಟಿ,(52) ಚರಂಡಿ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ. ಕಾಶಪ್ಪ ಗೋಕಾಕದ ಗೊಲ್ಲರ ಒಣಿಯ ನಿವಾಸಿ. ಕಾಲು ಜಾರಿ ಚರಂಡಿಯಲ್ಲಿ ಬಿದ್ದ ಕಾಶಪ್ಪ ಶಿರಟ್ಟಿ. ಪೊಲಿಸ್ ಇಲಾಖೆ ಮತ್ತು ನಗರಸಭೆ ಸಿಬ್ಬಂದಿಗಳಿಂದ ಹುಡುಕಾಟ. ಚರಂಡಿಯೊಳಗೆ ತೆರಳಿ ನಾಪತ್ತೆಯಾದ ವ್ಯಕ್ತಿಯ ಹುಡುಕಾಟ. ಜೆಸಿಬಿಯಿಂದ ಪುಟ್ ಪಾತ ತೆರವುಗೊಳಿಸುತ್ತಿರುವ ನಗರಸಭೆ ಅಧಿಕಾರಿಗಳು. ಗೋಕಾಕ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
0
0
Report
Advertisement
No more articles to load
Advertisement
Back to top