icon-pinewzicon-zee
PINEWZ
become creator
Become a News Creator

Your local stories, Your voice

Follow us on
Download App fromplay-storeapp-store
Advertisement
Pinewz
571313
MManjukumarFollow13 Sept 2024, 07:19 am

ರಾಹುಲ್ ಗಾಂಧಿ ಮೀಸಲಾತಿ ವಿರೋಧಿ ಮನಸ್ಥಿತಿ ಇರುವ ವ್ಯಕ್ತಿ ನಗರದಲ್ಲಿ ಮಾಜಿ ಸಚಿವ ಎನ್.ಮಹೇಶ್

Chamarajanagar, Karnataka:ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಎನ್.ಮಹೇಶ್ ಮಾತನಾಡಿ ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಕುರಿತು ನೀಡಿರುವ ಹೇಳಿಕೆ ಸಂವಿಧಾನ ವಿರೋಧಿ ಹೇಳಿಕೆ, ಬಿಜೆಪಿಯವರು ಸಂವಿಧಾನ ವಿರೋಧಿಗಳು ಅಂತ ಟೀಕೆ ಮಾಡುತ್ತಾರೆ ಆದರೆ ನಿಜವಾದ ಸಂವಿಧಾನ ವಿರೋಧಿಗಳು ಕಾಂಗ್ರೆಸ್ ಪಕ್ಷದವರು. ರಾಹುಲ್ ನೀಡಿರುವ ಹೇಳಿಕೆ ಅವಿವೇಕಿದತನದ ಹೇಳಿಕೆ. ನಾಳೆ ನಗರದಲ್ಲಿ ಕಾಂಗ್ರೆಸ್ ಹಟಾವೋ ಸಂವಿಧಾನ ಬಚಾವೋ ಅಭಿಯಾನದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
0
0
Report
Advertisement
Advertisement
Back to top