Become a News Creator

Your local stories, Your voice

Follow us on
Download App fromplay-storeapp-store
Advertisement
Back
Raghavendra S
Mandya571477

Mandya - ಮಗುವಿಗೆ ಸಿಂಧೂರಿ ಎಂದು ಹೆಸರಿಟ್ಟು ದೇಶಪ್ರೇಮ ಮೆರೆದ ದಂಪತಿ

Raghavendra SRaghavendra SMay 15, 2025 15:47:03
Melapura, Karnataka:ಪಾಕಿಸ್ತಾನದ ವಿರುದ್ದ ಆಪರೇಶನ್ ಸಿಂಧೂರ್ ಕಾರ್ಯಚಾರಣೆ ಯಶಸ್ವಿ ಹಿನ್ನಲೆಯಲ್ಲಿ ತಾಲೂಕಿನ ಬಿ.ಆರ್.ಕೊಪ್ಪಲು ಗ್ರಾಮದಲ್ಲಿ ತಮ್ಮ ಮಗುವಿಗೆ ಸಿಂಧೂರಿ ಎಂದು ಹೆಸರಿಟ್ಟು ನಾಮಕರಣ ಮಾಡಿ ದೇಶ ಪ್ರೇಮ ಮೆರೆದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ‌ ಬಿ.ಆರ್.ಕೊಪ್ಪಲು ಗ್ರಾಮದ ಸೋಮಶೇಖರ್ ಹಾಗು ಹರ್ಷಿತಾ ದಂಪತಿ ದೇಶಪ್ರೇಮ ಮೆರೆದಿದ್ದು,ಮಗುವಿಗೆ ಸಿಂಧೂರಿ ಎಂದು ನಾಮಕರಣ ಮಾಡಿ ದೇಶಪ್ರೇಮ ಮೆರದಿರುವ ಸುದ್ದಿ ತಿಳಿದು ಮಂಡ್ಯರಕ್ಷಣಾ ವೇದಿಕೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ದೇಶ ಪ್ರೇಮಿ ದಂಪತಿಗೆ ಸನ್ಮಾನಿದ್ದು, ಆ ಮಗುವಿನ‌ ವಿದ್ಯಾಭ್ಯಾಸದ ನೆರವಿಗೆಂದು 10000 ರೂ ಠೇವಣಿ ಇಟ್ಟು ಆರ್ಥಿಕ ನೆರವು ನೀಡಿ ಮನೆಯವರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದಾರೆ.
0
comment0
Report
Mandya571401

ಸೆಂಟ್ರಲ್ ಜೈಲಿನಲ್ಲಿ ಪಂಚತಾರ ವ್ಯವಸ್ಥೆ ಹಿಂದಿನಿಂದಲೂ ಇದೆ : ಎಚ್ಡಿಕೆ

Raghavendra SRaghavendra SAug 26, 2024 09:47:47
0
comment0
Report
Advertisement
Advertisement
Back to top