Back
ಜಮಖಂಡಿಯಲ್ಲಿ ಯಶಸ್ವಿಯಾಗಿ ಜರುಗಿದ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ
Bagalkote, Karnataka
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಯಶಸ್ವಿಯಾಗಿ ಜರುಗಿದ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ.
ಜಮಖಂಡಿ ತಾಲೂಕು ಕಾನೂನು ಸೇವಾ ಸಮಿತಿ,ನ್ಯಾಯವಾದಿಗಳ ಸಂಘ ಹಾಗೂ ತಾಲೂಕಾಡಳಿತ ಮತ್ತು ಬಾಲಿಕೆಯರ ಸರಕಾರಿ ಪದವಿ ಪೂರ್ವ ಪ್ರೌಡ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರದ ಸರ್ಕಾರಿ ಬಾಲಿಕೆಯರ ಪ್ರೌಢಶಾಲೆಯಲ್ಲಿ ನಡೆದ ಈ ಕಾರ್ಯಕ್ರಮವನ್ನ ತಾಲೂಕು ಕಾನೂನು ಸೇವಾ ಸಮಿತಿ ಅದ್ಯಕ್ಷರು ಹಾಗೂ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ರಾಜಶೇಖರ ಎಸ್ ಹರಸೂರ,ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಾಲಕೀಯರ ಸರ್ಕಾರಿ ಪ.ಪೂ. ಕಾಲೇಜು, ಪ್ರೌಢ ವಿಭಾಗದ ಪ್ರಾಚಾರ್ಯರ ಮಹಾಂತೇಶ ನರಸನಗೌಡ,
ಮುಖ್ಯ ಅತಿಥಿಗಳಾದ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶ ಅರ್ಶದ ಎ.ಅನ್ಸಾರಿ,ನ್ಯಾಯವಾದಿಗಳ ಸಂಘದ ಉಪಾದ್ಯಕ್ಷ ಎಸ್.ಬಿ.ಕಾಳೆ,ನ್ಯಾಯವಾದಿ ಎಲ್.ಎಲ್ ಸವದಿ,ಕಾರ್ಮಿಕ ನೀರಿಕ್ಷಕ ಪಿ.ವಿ.ಮಾವರಕರ
0
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com