Back
Bagalkot587102blurImage

Bagalkote: ಜಮಖಂಡಿ ನಗರದ ಕ್ಷೇತ್ರ ಶಿಕ್ಷಣಾಧಿಜಾರಿ ಕಾರ್ಯಾಲಯದಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಣೆ

Somashekhar
May 21, 2025 12:49:39
Bagalkote, Karnataka

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ನೇತೃತ್ವದಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಮಂಡಿಸುವ ಮೂಲಕ ಭಯೋತ್ಪಾದನಾ ವಿರೋಧಿ ದಿನ ಆಚರಣೆ ಮಾಡಲಾಯಿತು ಇದೆ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಮಾತನಾಡಿ ಸರ್ಕಾರದ ಆದೇಶದಂತೆ ಹಾಗೂ ಜಿಲ್ಲಾಧಿಕಾರಿಗಳ ನಿರ್ದೆಶನದ ಮೇರೆಗೆ ನಮ್ಮ ಕಾರ್ಯಾಲಯದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ನಿಟ್ಟಿನಲ್ಲಿ ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿದ್ದೆವೆ ಎಂದರು ಇನ್ನೂ ಇದೆ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದ್ದಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com