Back
Bagalkot587103blurImage

Bagalkote: ಬಾಗಲಕೋಟೆಯಲ್ಲಿ ಶ್ರದ್ಧಾಭಕ್ತಿಗಳಿಂದ ಜರುಗಿದ ಶ್ರೀ ಮಹರ್ಷಿ ಭಗೀರಥ ಜಯಂತಿ

Somashekhar
May 17, 2025 09:42:01
Bagalkote, Karnataka
ಬಾಗಲಕೋಟೆ ನಗರದಲ್ಲಿಂದು ಶ್ರೀ ಮಹರ್ಷಿ ಭಗೀರಥ ಅವರ ಜಯಂತಿ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಗಳಿಂದ ನೆರವೇರಿಸಲಾಯಿತು. ನವನಗರದ ಜಿಲ್ಲಾಡಳಿತಭವನದ ಆವರಣದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್ ಹಾಗೂ ಎಂ.ಎಲ್.ಸಿ ಪಿ.ಹೆಚ್.ಪೂಜಾರ್,ಡಿಸಿ ಜಾನಕಿ ಕೆ.ಎಂ ಅವರು ಶ್ರೀ ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.ನಗರದ ಪ್ರಮುಖ ಬೀದಿಗಳಲ್ಲಿ ಶ್ರೀ ಭಗೀರಥರ ಭಾವಚಿತ್ರದ ಮೆರವಣಿಗೆ ಜರುಗಿತು.ಮುತ್ತೈದೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯುದ್ಧಕ್ಕೂ ಸಾಗಿದರು.ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಸಾಥ್ ನೀಡಿದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com