Back
Bagalkot587102blurImage

Bagalkote: ಮುಧೋಳದಲ್ಲಿ ಎಲ್ಲರ ಗಮನ ಸೆಳೆದ ತಿರಂಗಾ ಯಾತ್ರೆ

Somashekhar
May 21, 2025 12:46:49
Bagalkote, Karnataka
ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದ ತಿರಂಗಾ ಯಾತ್ರೆ ಗಮನ ಸೆಳೆಯಿತು.ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಯಾತ್ರೆ, ಗಾಂಧಿ ಸರ್ಕಲ್, ಶಿವಾಜಿ ಸರ್ಕಲ್ ಸೇರಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಮಾರೋಪಗೊಂಡಿತು. ಯಾತ್ರೆಯಲ್ಲಿ ಮಾಜಿ ಸೈನಿಕರು, ವೈದ್ಯರು, ಮಹಿಳೆಯರು ವಿದ್ಯಾರ್ಥಿಗಳು,ಜನಪ್ರತಿನಿಧಿಗಳು,ಸ್ಥಳೀಯ ಪ್ರಮುಖರು,ಬಿಜೆಪಿಗರು ಸೇರಿದಂತೆ ಸಾವಿರಾರು ಜನರು ಭಾಗಿಯಾಗಿದ್ದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com