Become a News Creator

Your local stories, Your voice

Follow us on
Download App fromplay-storeapp-store
Advertisement
Back
Bagalkot587102blurImage

ಬಾಗಲಕೋಟೆ ನಗರದಲ್ಲಿ ಯಶಸ್ವಿಯಾಗಿ ಜರುಗಿದ ಯುವ ಕಾಂಗ್ರೆಸ್ ಜಿಲ್ಲಾ ಸಮೀತಿಯ ಕಾರ್ಯಕಾರಿಣಿ ಸಭೆ

Somashekhar
Jun 15, 2025 15:16:34
Bagalkote, Karnataka
ಬಾಗಲಕೋಟೆ ಯುವ ಕಾಂಗ್ರೆಸ್ ಜಿಲ್ಲಾ ಸಮಿತಿ ಬಾಗಲಕೋಟ ವತಿಯಿಂದ ಬಾಗಲಕೋಟೆ ನಗರದ ಖಾಸಗಿ ರೆಸಾರ್ಟ್ ನಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್ಎಸ್ ಮಂಜುನಾಥಗೌಡ ಅವರ ಅಧ್ಯಕ್ಷತೆಯಲ್ಲಿ ಯುವ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ಜಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ್ ತಿಮ್ಮಾಪುರ್ ಅವರ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲಾ ಕಾರ್ಯಕಾರಿಣಿ ಸಭೆ ಜರುಗಿತು. ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿಗಳಾದ ಅಬ್ದುಲ್ ದೇಸಾಯಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ , ಉಪಾಧ್ಯಕ್ಷರಾದ ಮಂಜುನಾಥ್ ಮುಚಖಂಡಿ, ಬಾಗಲಕೋಟೆ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ನಂಜಯ್ಯನಮಠ, ಜಿಲ್ಲಾ ಎಸ್ ಸಿ ಬ್ಲಾಕ್ ಅಧ್ಯಕ್ಷ ರಾಜು ಮನ್ನಿಕೆರಿ ರವರು, ಸೇರಿ ಎಲ್ಲಾ ಜಿಲ್ಲಾ, ತಾಲೂಕ, ಬ್ಲಾಕ್ ಮಟ್ಟದ ಪದಾಧಿಕಾರಿಗಳು ಪಾಲ್ಗೊಂಡು ಕಾರ್ಯಕಾರಿಣಿ ಸಭೆ ಯಶಸ್ವಿಗೊಳಿಸಿದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement