Back
Belagavi590016blurImage

Belgaum - ಗೋಕಾಕದಲ್ಲಿ ಮಳೆಯಿಂದ ಚರಂಡಿಗೆ ಬಿದ್ದ ವ್ಯಕ್ತಿ ನಾಪತ್ತೆ

BALU Teradal
May 14, 2025 05:53:27
Belagavi, Karnataka
ಎಣ್ಣೆ ಏಟಲ್ಲಿ ಚರಂಡಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ನಾಪತ್ತೆ‌.ನಿರಂತರ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ . ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಘಟನೆ. ಪಟ್ಟಣದ ಅಬುಲ್ ಕಲಾಮ್ ಕಾಲೇಜು ಬಳಿ ಘಟನೆ. ಧಾರಾಕಾರ ಸುರಿದ ಮಳೆಯಿಂದ ತುಂಬಿ ಹರಿಯುತ್ತಿರುವ ಚರಂಡಿಗಳು. ಕಾಶಪ್ಪ ಶಿರಟ್ಟಿ,(52) ಚರಂಡಿ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ. ಕಾಶಪ್ಪ ಗೋಕಾಕದ ಗೊಲ್ಲರ ಒಣಿಯ ನಿವಾಸಿ. ಕಾಲು ಜಾರಿ ಚರಂಡಿಯಲ್ಲಿ ಬಿದ್ದ ಕಾಶಪ್ಪ ಶಿರಟ್ಟಿ. ಪೊಲಿಸ್ ಇಲಾಖೆ ಮತ್ತು ನಗರಸಭೆ ಸಿಬ್ಬಂದಿಗಳಿಂದ ಹುಡುಕಾಟ. ಚರಂಡಿಯೊಳಗೆ ತೆರಳಿ ನಾಪತ್ತೆಯಾದ ವ್ಯಕ್ತಿಯ ಹುಡುಕಾಟ. ಜೆಸಿಬಿಯಿಂದ ಪುಟ್ ಪಾತ ತೆರವುಗೊಳಿಸುತ್ತಿರುವ ನಗರಸಭೆ ಅಧಿಕಾರಿಗಳು. ಗೋಕಾಕ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com