ಬಿಳಿಗಿರಿರಂಗನ ಬೆಟ್ಟದ ಅರಣ್ಯಪ್ರದೇಶದ ಬೈಲೂರು ವಲಯದಲ್ಲಿ ಗಂಡು ಆನೆ ಕಳೆಬರಹ ಪತ್ತೆ
27-08-2024 ರಂದು, ಚಾಮರಾಜನಗರದ ಬೈಲೂರು ವನ್ಯಜೀವಿ ವಲಯದ ಬೈಲೂರು ಶಾಖೆಯ ಗಸ್ತು ವೇಳೆ, ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಆನೆಯ ಎರಡು ದಂತ ಮತ್ತು ತಲೆಬುರುಡೆ ಹಾಗೂ ಮೂಳೆಗಳು ಪತ್ತೆಸಾಧ್ಯವಾಯಿತು. 28-08-2024 ರಂದು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಟಿ. ಹಿರೇಲಾಲ್ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಶ್ರೀಪತಿ ಸ್ಥಳಕ್ಕೆ ಭೇಟಿ ನೀಡಿದ್ದು, 07-08 ತಿಂಗಳುಗಳಲ್ಲಿ ಸ್ವಾಭಾವಿಕವಾಗಿ ಮರಣವೆಂದು ಪ್ರಾಥಮಿಕ ಶ್ರೇಣೀಬದ್ಧ ಪತ್ತೆ ಮಾಡಲಾಯಿತು. ದಂತಗಳು ಸುರಕ್ಷಿತವಾಗಿವೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಕೆ. ಸುರೇಶ್ ಉಪಸ್ಥಿತರಿದ್ದರು.
For breaking news and live news updates, like us on Facebook or follow us on Twitter and YouTube . Read more on Latest News on Pinewz.com
ಎರಡು ಸಾವಿರ ರೂಪಾಯಿಗಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವನ ಹೊಟ್ಟೆಗೆ ಕತ್ತರಿ ತಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಕುಂಚನೂರ್ ಕಾಂಪ್ಲೆಕ್ಸ್ ಬಳಿ ಜರುಗಿದೆ.ಗಾಯಗೊಂಡ ವ್ಯಕ್ತಿಯನ್ನ ಶ್ರೀಧರ ಟರ್ಕಿ(39) ಎಂದು ಗುರ್ತಿಸಲಾಗಿದೆ. ಗಾಯಾಳುವನ್ನ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವೃತ್ತಿಯಲ್ಲಿ ಟೇಲರ್ ಆಗಿರುವ ಕುಮಾರ ಬಕ್ರೆ ಅವರು ಹೊಟ್ಟೆಗೆ ಕತ್ತರಿ ತಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಬಾಕಿ ಹಣದ ವಿಚಾರವಾಗಿ ವಾಗ್ವಾದ ನಡೆದು ಕತ್ತರಿ ಇತಿತವಾಗಿದೆ.ಕುಮಾರ್ ಎನ್ನುವ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ