Become a News Creator

Your local stories, Your voice

Follow us on
Download App fromplay-storeapp-store
Advertisement
Back
Chamarajanagar571313

ಬೇಡರಪುರ ಇಂಜಿನಿಯರಿಂಗ್ ಕಾಲೇಜು ಬಳಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ, ಪ್ರಯಾಣಿಕರ ಸ್ಥಿತಿ ಗಂಭೀರ

Aug 20, 2024 08:56:19
Chamarajanagar, Karnataka

ಬೇಡರಪುರ ಇಂಜಿನಿಯರಿಂಗ್ ಕಾಲೇಜು ಬಳಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ, ಏಳರಿಂದ ಎಂಟು ಪ್ರಯಾಣಿಕರ ಸ್ಥಿತಿ ಗಂಭೀರ ಸೋಮವಾರ ಸಂಜೆ 4.30 ರಲ್ಲಿ ಚಾಮರಾಜನಗರ ತಾಲೂಕಿನ ಬೇಡರಪುರ ಇಂಜಿನಿಯರಿಂಗ್ ಕಾಲೇಜು ಬಳಿ ಲಾರಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಭೀಕರ ಅಪಘಾತವಾಗಿದೆ. ಬಸ್ ನಲ್ಲಿದ್ದ ಕಂಡಕ್ಟರ್ ಸೇರಿ ಏಳರಿಂದ ಎಂಟು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಮರಾಜನಗರದಿಂದ ಮೈಸೂರಿಗೆ ಹೋಗುತ್ತಿದ್ದ ಬಸ್ ಸ್ಟೀರಿಂಗ್ ಲಾಕ್ ಆದ ಹಿನ್ನೆಲೆ ಹಿಂದೆ ಬರುತ್ತಿದ್ದ ಲಾರಿ ಬಸ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ನಡೆಸಿ ದೂರು ದಾಖಲುಮಾಡಿಕೊಂಡಿದ್ದಾರೆ.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement
Back to top