Back
Chamarajanagar571313blurImage

ಕಾಂಗ್ರೆಸ್ ಸರ್ಕಾರ ಬಂದಿದ್ದು ಬಿಜೆಪಿಗರಿಗೆ ಹೊಟ್ಟೆಯುರಿ; ಸಚಿವ ಕೆ.ವೆಂಕಟೇಶ್

Surendra
Aug 19, 2024 15:40:22
Chamarajanagar, Karnataka
ಬಹುಮತದಿಂದ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಂದಿರುವುದನ್ನು ಕಂಡರೆ ಬಿಜೆಪಿಗೆ ಹೊಟ್ಟೆಯುರಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ನಗರದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗರಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಹೊಟ್ಟೆ ಉರಿ ಆಗಿದೆ, ಬಿಜೆಪಿಯವರು ತಾವು ಸರ್ಕಾರ ರಚನೆ ಮಾಡ್ತೀವಿ ಅಂತ ಕನಸು ಕಾಣುತ್ತಿದ್ದರು.ಕುಮಾರಸ್ವಾಮಿ ಗೆ ಚುನಾವಣೆಯಲ್ಲಿ ಫಲಿತಾಂಶ ಅತಂತ್ರ ಸ್ಥಿತಿಯಲ್ಲಿ ಬರುತ್ತೆ, ನಾನು ಸರ್ಕಾರ ರಚನೆ ಮಾಡುತ್ತೇನೆ ಅಂತ ಭ್ರಮೆಯಲ್ಲಿದ್ದರು. ಆದ್ರೆ ಆ ರೀತಿ ಆಗ್ಲಿಲ್ಲ, ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ರು. ಅದನ್ನ ಅವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ ಎಂದು ಕಿಡಿಕಾರಿದರು.
1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com