Become a News Creator

Your local stories, Your voice

Follow us on
Download App fromplay-storeapp-store
Advertisement
Back
Chamarajanagar571313

ನಗರದಲ್ಲಿ ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಹಿನ್ನೆಲೆ ಮೆರವಣಿಗೆ ಹೋಗುವ ರಸ್ತೆಗಳನ್ನು ವೀಕ್ಷಿಸಿದ ಡಿಸಿ, ಎಸ್ಪಿ

Chn
Oct 02, 2024 09:57:08
Chamarajanagar, Karnataka
ನಗರದಲ್ಲಿ ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಹಿನ್ನೆಲೆ ಮೆರವಣಿಗೆ ಹೋಗುವ ರಸ್ತೆಗಳನ್ನು ವೀಕ್ಷಿಸಿದ ಡಿಸಿ, ಎಸ್ಪಿ ಅ.4 ರಂದು ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಹಿನ್ನೆಲೆ ಗಣಪತಿ ಮೆರವಣಿಗೆ ಸಾಗುವ ಸ್ಥಳಕ್ಕೆ ಬುಧವಾರ ಮಧ್ಯಾಹ್ನ 2.30 ರಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು ನಗರದ ಸಂತೇಮರಳ್ಳಿ ವೃತ್ತ, ಕೊಳದ ಬೀದಿ, ಹಾಗೂ ದೊಡ್ಡ ಅರಸನ ಕೊಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಣಪತಿ ಮೆರವಣಿಗೆಗೂ ಸಗಮವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕು ಹಾಗೂ ಹೆಚ್ಚಿನ ಭದ್ರತೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement