Back
ನಗರದಲ್ಲಿ ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಹಿನ್ನೆಲೆ ಮೆರವಣಿಗೆ ಹೋಗುವ ರಸ್ತೆಗಳನ್ನು ವೀಕ್ಷಿಸಿದ ಡಿಸಿ, ಎಸ್ಪಿ
Chamarajanagar, Karnataka
ನಗರದಲ್ಲಿ ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಹಿನ್ನೆಲೆ ಮೆರವಣಿಗೆ ಹೋಗುವ ರಸ್ತೆಗಳನ್ನು ವೀಕ್ಷಿಸಿದ ಡಿಸಿ, ಎಸ್ಪಿ
ಅ.4 ರಂದು ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಹಿನ್ನೆಲೆ ಗಣಪತಿ ಮೆರವಣಿಗೆ ಸಾಗುವ ಸ್ಥಳಕ್ಕೆ
ಬುಧವಾರ ಮಧ್ಯಾಹ್ನ 2.30 ರಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು
ನಗರದ ಸಂತೇಮರಳ್ಳಿ ವೃತ್ತ, ಕೊಳದ ಬೀದಿ, ಹಾಗೂ ದೊಡ್ಡ ಅರಸನ ಕೊಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಣಪತಿ ಮೆರವಣಿಗೆಗೂ ಸಗಮವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕು ಹಾಗೂ ಹೆಚ್ಚಿನ ಭದ್ರತೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
1
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com
Advertisement
Vijayapura, Karnataka:ಇಂದು ವಿಜಯಪುರ ನಗರದ ಗಾಂಧಿ ಸರ್ಕಲ್ ಹತ್ತಿರ ಮಾಂಗಲ್ಯ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ಚಲನ ಚಿತ್ರ ನಟಿ ಆಶಿಕಾ ರಂಗನಾಥ್ ಮತ್ತು ಕರ್ನಾಟಕ ರಾಜ್ಯ ಹಾಲಿ ಸಚಿವ ಶಿವಾನಂದ್ ಪಾಟೀಲ್ ಅವರಿಂದ ಉದ್ಘಾಟನೆ ಮಾಡಲಾಯಿತು.
14
Report
14
Report
14
Report
14
Report
14
Report
Vijayapura, Karnataka:ವಿಜಯಪುರ ನಗರದಲ್ಲಿ ಸಾರಿಗೆ ಬಸ್ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಸಾರಿಗೆ ಖಾಸಗಿ ಬಸ್ ಗಳ ಓಡಾಟ ಕಂಡು ಬಂತು. ಸರಕಾರಿ ಬಸ್ ಸೇವೆಯಲ್ಲಿದೆ ಜನರು ಆಗಿದ್ದು ಇನ್ನು ಎಷ್ಟು ದಿನ ಬಸ್ ರಸ್ತೆ ಗೆ ಇಳಿಯುತ್ತೇವೆ ಯುನ್ನುವು ಗೊತ್ತಿಲ್ಲ
14
Report
Hirebudanur, Karnataka:ಬೈಲಹೊಂಗಲ ಮತ್ತು ಸವದತ್ತಿ ಶಾಸಕರೇ ನಿದ್ದೆಯಿಂದ ಎದ್ದೇಳಿ ಕ್ಷೇತ್ರದಲ್ಲಿ ಓಡಾಡುವ ರಸ್ತೆಗಳು ಅಭಿವೃದ್ಧಿ ಆಗುವುದು ಯಾವಾಗ್
15
Report
14
Report
0
Report
0
Report
0
Report
0
Report
0
Report
0
Report
0
Report