PINEWZ
PINEWZPINEWZ
201301
Noida, Gautam Budh Nagar, Uttar Pradesh
Become a news creatorSelect LanguageGet AppGet AppLog In
Back
Chamarajanagar571313
blurImage

ಟ್ರಾಕ್ಟರ್ ರ್ಯಾಲಿ ಮಾಡಲು ಮುಂದಾದ ರೈತರು ಪೊಲೀಸ್ ವಶಕ್ಕೆ

Surendra
Aug 15, 2024 09:49:34
Chamarajanagar, Karnataka
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಟ್ರಾಕ್ಟರ್ ರ್ಯಾಲಿ ಮಾಡಲು ಮುಂದಾದ ರೈತರನ್ನು ಚಾಮರಾಜನಗರ ಪೊಲೀಸರು ಗುರುವಾರ ಮಧ್ಯಾಹ್ನ ವಶಕ್ಕೆ ಪಡೆದು ಕರೆದೊಯ್ದರು. ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಕಬ್ಬು ಬೆಳೆಗಾರರ ಸಂಘದ ಮಹಾದೇವಸ್ವಾಮಿ ನೇತೃತ್ವದಲ್ಲಿ ಇಂದು ಟ್ರಾಕ್ಟರ್ ರ್ಯಾಲಿ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಚಾಮರಾಜನಗರ ಪ್ರವಾಸಿ ಮಂದಿರದಿಂದ ರ್ಯಾಲಿ ಆರಂಭವಾಗುತ್ತಿದ್ದಂತೆ ಅನುಮತಿ ನಿರಾಕರಣೆ ಕಾರಣದಿಂದ 25 ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು ಸಂಯುಕ್ತ ಕಿಸಾನ್ ಮೋರ್ಚಾ ಕರೆ ಮೇರೆಗೆ ಈ ಜಾಥಾ ಆಯೋಜನೆಯಾಗಿತ್ತು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com