ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಇಂದು ಹುಣ್ಣಿಮೆ ಪ್ರಯುಕ್ತ ಹುಣ್ಣಿಮೆ ರಥೋತ್ಸವ
ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಹುಣ್ಣಿಮೆ ಪ್ರಯುಕ್ತ ಹುಣ್ಣಿಮೆ ರಥೋತ್ಸವ ಜೋರಾಗಿತ್ತು. ವಿಶೇಷವಾಗಿ ದೇವರಿಗೆ ಅಲಂಕರಿಸಿ ಪೂಜಾ ಕಾರ್ಯಗಳು ನೆರವೇರಿದವು. ಆಗಮಿಕರಾದ ದರ್ಶನ್ ಅರ್ಚಕರಾದ ರಾಮಕೃಷ್ಣ ಭಾರದ್ವಾಜ್ ಉತ್ಸವ ಸಮಿತಿ ಸದಸ್ಯರು,ಮಹದೇವ ಶೆಟ್ಟಿ ಮಸಣಶೆಟ್ಟಿ ಚೆನ್ನಲಿಂಗ ಶೆಟ್ಟಿ ನಂಜಪ್ಪ ನಾಗಶೆಟ್ಟಿ ನಾಗಶೆಟ್ರು, ಶ್ರೀನಿವಾಸ್ ನಾಗೇಶ್ ಸೋಮು ಹುಚ್ಚಯ್ಯ ಉಪ್ಪಾರ ಜನಾಂಗದ ಯಜಮಾನರುಗಳು ಹಾಗೂ ಮುಖಂಡರುಗಳು ಇಂದಿನ ಪ್ರಸಾದವನ್ನು ಯಾಗ ಹಾಗೂ ಸೇವಾರ್ಥ ಕಾರ್ಯಕ್ರಮವನ್ನು ವಹಿಸಿಕೊಂಡು ಉತ್ಸವವು ಸುಸೂತ್ರವಾಗಿ ನಡೆದು ಭಕ್ತಾದಿಗಳು ದೇವರ ಕೃಪೆಗೆ ಪಾತ್ರರಾದರು.
For breaking news and live news updates, like us on Facebook or follow us on Twitter and YouTube . Read more on Latest News on Pinewz.com
ಎರಡು ಸಾವಿರ ರೂಪಾಯಿಗಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವನ ಹೊಟ್ಟೆಗೆ ಕತ್ತರಿ ತಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಕುಂಚನೂರ್ ಕಾಂಪ್ಲೆಕ್ಸ್ ಬಳಿ ಜರುಗಿದೆ.ಗಾಯಗೊಂಡ ವ್ಯಕ್ತಿಯನ್ನ ಶ್ರೀಧರ ಟರ್ಕಿ(39) ಎಂದು ಗುರ್ತಿಸಲಾಗಿದೆ. ಗಾಯಾಳುವನ್ನ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವೃತ್ತಿಯಲ್ಲಿ ಟೇಲರ್ ಆಗಿರುವ ಕುಮಾರ ಬಕ್ರೆ ಅವರು ಹೊಟ್ಟೆಗೆ ಕತ್ತರಿ ತಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಬಾಕಿ ಹಣದ ವಿಚಾರವಾಗಿ ವಾಗ್ವಾದ ನಡೆದು ಕತ್ತರಿ ಇತಿತವಾಗಿದೆ.ಕುಮಾರ್ ಎನ್ನುವ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ