Back
ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಹಿನ್ನೆಲೆ ನಗರದಲ್ಲಿ ಪೊಲೀಸರಿಂದ ಪಥಸಂಚಲನ.
Chamarajanagar, Karnataka
ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಹಿನ್ನೆಲೆ ನಗರದಲ್ಲಿ ಪೊಲೀಸರಿಂದ ಪಥಸಂಚಲನ ಅ.4 ರಂದು ಶ್ರೀ ವಿದ್ಯಾ ಗಣಪತಿ ವಿಸರ್ಜನೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು ಮೆರವಣಿಗೆ ಸಾಗುವ ಸ್ಥಳಕ್ಕೆ ಬುಧವಾರ ಸಂಜೆ 4.30 ರಲ್ಲಿ ಚಾಮರಾಜನಗರದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಪಥಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ಹೊರಟ ಪಥಸಂಚಲನ ಅಂಬೇಡ್ಕರ್ ಬಡಾವಣೆ, ಡಿವಿಯೇಷನ್ ರಸ್ತೆ, ಗುಂಡ್ಲುಪೇಟೆ ವೃತ್ತ, ದೊಡ್ದ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಳ್ಳಿ ವೃತ್ತ ಹಾಗೂ ವಿವಿಧ ಬಡಾವಣೆಯ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು.
0
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com
Advertisement
Vijayapura, Karnataka:ಇಂದು ವಿಜಯಪುರ ನಗರದ ಗಾಂಧಿ ಸರ್ಕಲ್ ಹತ್ತಿರ ಮಾಂಗಲ್ಯ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ಚಲನ ಚಿತ್ರ ನಟಿ ಆಶಿಕಾ ರಂಗನಾಥ್ ಮತ್ತು ಕರ್ನಾಟಕ ರಾಜ್ಯ ಹಾಲಿ ಸಚಿವ ಶಿವಾನಂದ್ ಪಾಟೀಲ್ ಅವರಿಂದ ಉದ್ಘಾಟನೆ ಮಾಡಲಾಯಿತು.
14
Report
14
Report
14
Report
14
Report
14
Report
Vijayapura, Karnataka:ವಿಜಯಪುರ ನಗರದಲ್ಲಿ ಸಾರಿಗೆ ಬಸ್ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಸಾರಿಗೆ ಖಾಸಗಿ ಬಸ್ ಗಳ ಓಡಾಟ ಕಂಡು ಬಂತು. ಸರಕಾರಿ ಬಸ್ ಸೇವೆಯಲ್ಲಿದೆ ಜನರು ಆಗಿದ್ದು ಇನ್ನು ಎಷ್ಟು ದಿನ ಬಸ್ ರಸ್ತೆ ಗೆ ಇಳಿಯುತ್ತೇವೆ ಯುನ್ನುವು ಗೊತ್ತಿಲ್ಲ
14
Report
Hirebudanur, Karnataka:ಬೈಲಹೊಂಗಲ ಮತ್ತು ಸವದತ್ತಿ ಶಾಸಕರೇ ನಿದ್ದೆಯಿಂದ ಎದ್ದೇಳಿ ಕ್ಷೇತ್ರದಲ್ಲಿ ಓಡಾಡುವ ರಸ್ತೆಗಳು ಅಭಿವೃದ್ಧಿ ಆಗುವುದು ಯಾವಾಗ್
15
Report
14
Report
0
Report
0
Report
0
Report
0
Report
0
Report
0
Report
0
Report