Become a News Creator

Your local stories, Your voice

Follow us on
Download App fromplay-storeapp-store
Advertisement
Back
Chamarajanagar571313

ನಿರ್ಮಲ ಸೀತಾರಾಮನ್ ಅವರನ್ನೂ ಕೂಡ ತನಿಖೆ ಮಾಡಬೇಕು ನಗರದಲ್ಲಿ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

Chn
Sept 30, 2024 04:57:12
Chamarajanagar, Karnataka
ನಿರ್ಮಲ ಸೀತಾರಾಮನ್ ಅವರನ್ನೂ ಕೂಡ ತನಿಖೆ ಮಾಡಬೇಕು ನಗರದಲ್ಲಿ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಭಾನುವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ನಿರ್ಮಲ ಸೀತಾ ರಾಮನ್ ವಿರುದ್ಧ ಎಫ್ ಐಆರ್ ವಿಚಾರ ಮಾತನಾಡಿ ಅವರನ್ನು ಕೂಡ ತನಿಖೆ ಮಾಡಬೇಕು, ಅವರನ್ನು ನಾವು ರಾಜೀನಾಮೆ ನೀಡಿ ಎಂದು ಕೇಳಲ್ಲ, ಎಲ್ಲಾ ರಾಜಕೀಯ ಪಕ್ಷಗಳು ಬಾಂಡ್ ಪಡೆಯುತ್ತವೆ. ಅಧಿಕಾರದಲ್ಲಿ ಇರುವ ಪಕ್ಷ ಹೆಚ್ಚು ಬಾಂಡ್ ತೆಗೆದುಕೊಳ್ಳತ್ತದೆ, ಆದ್ದರಿಂದ ಎಲ್ಲಾ ಪಕ್ಷಗಳು ಕಾರ್ಪೊರೇಟ್ ಕಂಪನಿಗಳ ಪರ ಇರುತ್ತದೆ ಎಂದು ಹೇಳಿಕೆ ನೀಡಿದರು
1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement