Back
ನಿರ್ಮಲ ಸೀತಾರಾಮನ್ ಅವರನ್ನೂ ಕೂಡ ತನಿಖೆ ಮಾಡಬೇಕು ನಗರದಲ್ಲಿ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ
Chamarajanagar, Karnataka
ನಿರ್ಮಲ ಸೀತಾರಾಮನ್ ಅವರನ್ನೂ ಕೂಡ ತನಿಖೆ ಮಾಡಬೇಕು ನಗರದಲ್ಲಿ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ
ಭಾನುವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ನಿರ್ಮಲ ಸೀತಾ ರಾಮನ್ ವಿರುದ್ಧ ಎಫ್ ಐಆರ್ ವಿಚಾರ ಮಾತನಾಡಿ ಅವರನ್ನು ಕೂಡ ತನಿಖೆ ಮಾಡಬೇಕು, ಅವರನ್ನು ನಾವು ರಾಜೀನಾಮೆ ನೀಡಿ ಎಂದು ಕೇಳಲ್ಲ, ಎಲ್ಲಾ ರಾಜಕೀಯ ಪಕ್ಷಗಳು ಬಾಂಡ್ ಪಡೆಯುತ್ತವೆ.
ಅಧಿಕಾರದಲ್ಲಿ ಇರುವ ಪಕ್ಷ ಹೆಚ್ಚು ಬಾಂಡ್ ತೆಗೆದುಕೊಳ್ಳತ್ತದೆ, ಆದ್ದರಿಂದ ಎಲ್ಲಾ ಪಕ್ಷಗಳು ಕಾರ್ಪೊರೇಟ್ ಕಂಪನಿಗಳ ಪರ ಇರುತ್ತದೆ ಎಂದು ಹೇಳಿಕೆ ನೀಡಿದರು
1
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com
Advertisement
Vijayapura, Karnataka:ಇಂದು ವಿಜಯಪುರ ನಗರದ ಗಾಂಧಿ ಸರ್ಕಲ್ ಹತ್ತಿರ ಮಾಂಗಲ್ಯ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ಚಲನ ಚಿತ್ರ ನಟಿ ಆಶಿಕಾ ರಂಗನಾಥ್ ಮತ್ತು ಕರ್ನಾಟಕ ರಾಜ್ಯ ಹಾಲಿ ಸಚಿವ ಶಿವಾನಂದ್ ಪಾಟೀಲ್ ಅವರಿಂದ ಉದ್ಘಾಟನೆ ಮಾಡಲಾಯಿತು.
14
Report
14
Report
14
Report
14
Report
14
Report
Vijayapura, Karnataka:ವಿಜಯಪುರ ನಗರದಲ್ಲಿ ಸಾರಿಗೆ ಬಸ್ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಸಾರಿಗೆ ಖಾಸಗಿ ಬಸ್ ಗಳ ಓಡಾಟ ಕಂಡು ಬಂತು. ಸರಕಾರಿ ಬಸ್ ಸೇವೆಯಲ್ಲಿದೆ ಜನರು ಆಗಿದ್ದು ಇನ್ನು ಎಷ್ಟು ದಿನ ಬಸ್ ರಸ್ತೆ ಗೆ ಇಳಿಯುತ್ತೇವೆ ಯುನ್ನುವು ಗೊತ್ತಿಲ್ಲ
14
Report
Hirebudanur, Karnataka:ಬೈಲಹೊಂಗಲ ಮತ್ತು ಸವದತ್ತಿ ಶಾಸಕರೇ ನಿದ್ದೆಯಿಂದ ಎದ್ದೇಳಿ ಕ್ಷೇತ್ರದಲ್ಲಿ ಓಡಾಡುವ ರಸ್ತೆಗಳು ಅಭಿವೃದ್ಧಿ ಆಗುವುದು ಯಾವಾಗ್
15
Report
14
Report
0
Report
0
Report
0
Report
0
Report
0
Report
0
Report
0
Report