Become a News Creator

Your local stories, Your voice

Follow us on
Download App fromplay-storeapp-store
Advertisement
Back
Chamarajanagar571342

ಚಂದಕವಾಡಿಯಲ್ಲಿ ಲಕ್ಷಾಂತರ ರೂಪಾಯಿಗಳ ಕಳ್ಳತನ: ಪೊಲೀಸ್ ಕ್ರಮವಿಲ್ಲ!

Chn
Sept 18, 2024 09:19:27
Chandakavadi, Karnataka

ಚಾಮರಾಜನಗರ ಜಿಲ್ಲೆಯ ಚಂದಕವಾಡಿ ಗ್ರಾಮದಲ್ಲಿ ಎರಡು ದಿನಸಿ ಅಂಗಡಿಗಳು ಮತ್ತು ಒಂದು ಗೋಡೌನ್‌ನಲ್ಲಿ ಲಕ್ಷಾಂತರ ರೂಪಾಯಿಗಳ ಕಳ್ಳತನವಾಗಿದೆ. ಬುಧವಾರ ಬೆಳಗಿನ ಜಾವ ಅಂಗಡಿಯ ಬಾಗಿಲು ಮುರಿದು ಕಳ್ಳರು ವಸ್ತುಗಳನ್ನು ಕದ್ದಿದ್ದಾರೆ. ಸ್ಥಳಕ್ಕೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳು, ಡಾಗ್ ಸ್ವಾಕ್ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಕಳ್ಳತನಗಳ ಸಂಖ್ಯೆಯ ಹೆಚ್ಚಳವಾಗಿದೆ, ಸ್ಥಳೀಯರು ಪೊಲೀಸ್ ಅಧಿಕಾರಿಗಳನ್ನು ನೇಮಿಸಲು ಮನವಿ ಮಾಡಿದ್ದಾರೆ, ಆದರೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಜಿಲ್ಲಾ ಪೊಲೀಸ್ ಅಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement