Back
Dakshina Kannada574199blurImage

Dakshina kannada - ಬಿ.ಸಿ.ರೋಡ್- ಕೈಕಂಬದ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ವ್ಯಕ್ತಿ ಸಾವು

Shamsheer
May 28, 2025 13:53:28
Karnataka
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆ.75ರ ಬಿ.ಸಿ.ರೋಡ್- ಕೈಕಂಬದ ಸಮೀಪ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದೆ.ಮೃತರನ್ನು ಜಯರಾಮ್ (50) ಎಂದು ಗುರುತಿಸಲಾಗಿದೆ. ಜಯರಾಮ್ ಅವರು ತುಂಬೆ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ಇವರು ಮನೆಯಿಂದ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com