Back
Dakshina Kannada575001blurImage

Dakshina Kannada - ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ

Shamsheer
May 16, 2025 12:19:19
Mangaluru, Karnataka
ಮಂಗಳೂರಿಗೆ ಇಂದು ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಬಿಜೆಪಿ ಉತ್ತರ ಮಂಡಲ ಯುವಮೋರ್ಚಾ ಕಾರ್ಯಕರ್ತರು ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಸುಹಾಸ್ ಕೊಲೆಯಲ್ಲಿ ಉಗ್ರ ಕೈವಾಡ ಇದೆ. ಪಿಎಫ್ ಐ ಶಂಕೆ ಇದ್ದು ಹೀಗಾಗಿ ಎನ್ ಐಎ ತನಿಖೆಗೆ ಒತ್ತಾಯಿಸಿದ ಪ್ರತಿಭಟನಾಕಾರರು ಸುಹಾಸ್ ಕುಟುಂಬಕ್ಕೆ ಸರಕಾರದಿಂದ ಪರಿಹಾರಕ್ಕೆ ಬೇಡಿಕೆ ಇಟ್ಟರು. ಇದೇ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com