Become a News Creator

Your local stories, Your voice

Follow us on
Download App fromplay-storeapp-store
Advertisement
Back
Dakshina Kannada574210

ಚೂರಿ ಇರಿತದ ಬಗ್ಗೆ ತನಿಖೆ ‌ನಡೆಯುತ್ತಿದೆ: ಜಿಲ್ಲಾ ಎಸ್ಪಿ

Aug 22, 2024 04:20:26
Puttur, Aryapu Rural, Karnataka
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಂಬೆಟ್ಟು ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಗೆ ಇರಿತ ಆರೋಪದ ಕುರಿತು ಆರಂಭದಲ್ಲಿ ವಿದ್ಯಾರ್ಥಿನಿ ಹೇಳಿಕೆಯಂತೆ ದಾಖಲಾದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಹೊರಬರುವ ಸತ್ಯಾಸತ್ಯತೆಯನ್ನು ಆಧರಿಸಿ ಸಮಗ್ರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್. ಹೇಳಿದ್ದಾರೆ.ಅವರು ಪುತ್ತೂರು ನಗರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದರು.ಪ್ರಕರಣದ ಕುರಿತು ವಿದ್ಯಾರ್ಥಿನಿಯು ನೀಡಿದ ಹೇಳಿಕೆ ಮೇರೆಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement
Back to top