Back
ಕಿನ್ನಿಗೋಳಿ : ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ
Mangaluru, Karnataka
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಕಿನ್ನಿಗೋಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು.
ಕಿನ್ನಿಗೋಳಿ ಚರ್ಚ್ ಹಾಲ್ನಲ್ಲಿ ನಡೆದ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿ ಮಾತನಾಡಿ, ರಾಜ್ಯದ ಎಲ್ಲಾ ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಜನತಾದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಅದರಂತೆ ವಿವಿಧ ಪೇಟೆ ಪಟ್ಟಣಗಳಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕ ಆಹಾರ ಸ್ವೀಕರಿಸಲಾಗುತ್ತದೆ ಎಂದು ಅವರು ಹೇಳಿದರು.
ಜನತಾದರ್ಶನದಲ್ಲಿ ಸ್ವೀಕರಿಸಿದ ಸಾರ್ವಜನಿಕ ಅಹವಾಲುಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಮತ್ತು ಪರಿಹಾರ ಕ್ರಮಗಳನ್ನು ಒದಗಿಸಬೇಕು. ಇದರಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಸಚಿವರು ತಿಳಿಸಿದರು. ಅಭಿವೃದ್ಧಿಯಲ್ಲಿ ಎಲ್ಲಾ ಪ್ರದೇಶಗಳನ್ನು ಸಮಾನವಾಗಿ ಕಾಣಲಾಗುವುದು. ಕೊರತೆಗಳಿದ್ದರೆ ಅವುಗಳನ್ನು ಸರಿಪಡಿಸಲಾಗುವುದೆಂದು ಸಚಿವರು ತಿಳಿಸಿದರು.
0
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com
Advertisement
Vijayapura, Karnataka:ಇಂದು ವಿಜಯಪುರ ನಗರದ ಗಾಂಧಿ ಸರ್ಕಲ್ ಹತ್ತಿರ ಮಾಂಗಲ್ಯ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ಚಲನ ಚಿತ್ರ ನಟಿ ಆಶಿಕಾ ರಂಗನಾಥ್ ಮತ್ತು ಕರ್ನಾಟಕ ರಾಜ್ಯ ಹಾಲಿ ಸಚಿವ ಶಿವಾನಂದ್ ಪಾಟೀಲ್ ಅವರಿಂದ ಉದ್ಘಾಟನೆ ಮಾಡಲಾಯಿತು.
14
Report
14
Report
14
Report
14
Report
14
Report
Vijayapura, Karnataka:ವಿಜಯಪುರ ನಗರದಲ್ಲಿ ಸಾರಿಗೆ ಬಸ್ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಸಾರಿಗೆ ಖಾಸಗಿ ಬಸ್ ಗಳ ಓಡಾಟ ಕಂಡು ಬಂತು. ಸರಕಾರಿ ಬಸ್ ಸೇವೆಯಲ್ಲಿದೆ ಜನರು ಆಗಿದ್ದು ಇನ್ನು ಎಷ್ಟು ದಿನ ಬಸ್ ರಸ್ತೆ ಗೆ ಇಳಿಯುತ್ತೇವೆ ಯುನ್ನುವು ಗೊತ್ತಿಲ್ಲ
14
Report
Hirebudanur, Karnataka:ಬೈಲಹೊಂಗಲ ಮತ್ತು ಸವದತ್ತಿ ಶಾಸಕರೇ ನಿದ್ದೆಯಿಂದ ಎದ್ದೇಳಿ ಕ್ಷೇತ್ರದಲ್ಲಿ ಓಡಾಡುವ ರಸ್ತೆಗಳು ಅಭಿವೃದ್ಧಿ ಆಗುವುದು ಯಾವಾಗ್
15
Report
14
Report
0
Report
0
Report
0
Report
0
Report
0
Report
0
Report
0
Report