Back
Dakshina Kannada575001blurImage

Mangalore: ಕುದ್ರೆಬೆಟ್ಟುವಿನಲ್ಲಿ ಮಳೆಗೆ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಬಸ್

Shamsheer
May 27, 2025 08:00:02
Mangaluru, Karnataka
ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಚರಂಡಿಗೆ ಬಿದ್ದು ಹಲವರಿಗೆ ಗಾಯಗಳಾದ ಘಟನೆ ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ಈ ಘಟನೆ ನಡೆದಿದ್ದು ಬಸ್ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು ಎಂದು ತಿಳಿದುಬಂದಿದೆ. ಬೆಳಗ್ಗಿನಿಂದಲೇ ಬಾರಿ ಮಳೆ ಸುರಿಯುತ್ತಿದ್ದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ್ದು, ಪರಿಣಾಮ ಬಸ್ ಚರಂಡಿಗೆ ಬಿದ್ದಿದೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com