Become a News Creator

Your local stories, Your voice

Follow us on
Download App fromplay-storeapp-store
Advertisement
Back
Dakshina Kannada575001

ಬಿಜೆಪಿಗೆ ಸವಾಲು ಹಾಕಿದ ಮಂಗಳೂರು ಎಂಎಲ್ ಸಿ

Aug 02, 2024 05:07:06
Mangaluru, Karnataka
ರಾಜ್ಯಬ್ಸರಕಾರ ಹಾಗೂ ಸಿಎಂ ಸಿದ್ಧರಾಮಯ್ಯ ಅವರ ಮೇಲೆ ವಿನಾ ಕಾರಣ ಆರೋಪ ಮಾಡುವ ಮೂಲಕ ಬಿಜೆಪಿ ಸರಕಾರವನ್ನು ಅಸ್ಥಿರಗೊಳಿಸಲು ಕಸರತ್ತು ನಡೆಸುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆರೋಪಿಸಿದ್ದಾರೆ.ಮಂಗಳೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷವಾದ ಬಿಜೆಪಿ ತನ್ನ ಜವಾಬ್ದಾರಿ ಮರೆತು ವಿಧಾನಸಭೆ, ವಿಧಾನ ಪರಿಷತ್ ಅಧಿವೇಶನಕ್ಕೆ ಅಡ್ಡಿಪಡಿಸಿತು. ಮುಖ್ಯಮಂತ್ರಿಗೆ ಉತ್ತರಿಸಲು ಅವಕಾಶ ನೀಡಿಲ್ಲ. ಬಿಜೆಪಿಯವರಿಗೆ ಜನರ ಮೇಲೆ ಕಾಳಜಿ ಇದ್ರೆ ಬೆಲೆಯೇರಿಕೆ ಬಗ್ಗೆ ದಿಲ್ಲಿಗೆ ಪಾದಯಾತ್ರೆ ತೆರಳಲಿ ಎಂದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement
Back to top