Back
Dakshina Kannada575001blurImage

Mangaluru: ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ ಆಯೋಜಬೆ

Shamsheer
May 19, 2025 14:13:39
Mangaluru, Karnataka
ಕರ್ನಾಟಕ ಕಾಂಗ್ರೆಸ್ ಸರಕಾರ ಮೇ 20ರಂದು 2 ವರ್ಷಗಳ ಅಧಿಕಾರ ಅವಧಿ ಪೂರೈಸಿರುವ ಹಿನ್ನಲೆಯಲ್ಲಿ ಅಭಿವೃದ್ಧಿ ಹರ್ಷ ಕಾರ್ಯಕ್ರಮವನ್ನು ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದೆಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾ ಕಛೇರಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ ಅವರು , ಕಳೆದ 2 ವರ್ಷಗಳ ಅವಧಿಯಲ್ಲಿ ರಾಜ್ಯ ಸರಕಾರ ಜನರಿಗೆ ನೀಡಿರುವ ಮಾತಿನಂತೆ ಚುನಾವಣಾ ಪ್ರಣಾಳಿಕೆಯನ್ನು ಆಧರಿಸಿ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಜನರ ಬಾಳಿಗೆ ನೆಮ್ಮದಿಯನ್ನು ನೀಡಿದೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com