Back
Dakshina Kannada575001blurImage

ವಿದೇಶದಿಂದ ಸಂಸದ ಬ್ರಿಜೇಶ್ ಚೌಟ ವಾಪಸ್

Shamsheer
Jun 04, 2025 13:18:59
Mangaluru, Karnataka
ಅಪರೇಶನ್ ಸಿಂಧೂರ ಹಿನ್ನೆಲೆಯಲ್ಲಿ ವಿದೇಶಗಳಿಗೆ ತೆರಳಿದ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸಿ ಮಂಗಳೂರಿಗೆ ಆಗಮಿಸಿದ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರಿಗೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದರು, ಆಪರೇಶನ್ ಸಿಂದೂರ ಮೂಲಕ ವಿಶ್ವದ ಯಾವುದೇ ದೇಶ ಮಾಡದ ಕಾರ್ಯಾಚರಣೆಯನ್ನು ಭಾರತೀಯ ಸೇನೆ ಮಾಡಿದೆ. ವೃತ್ತಿಪರತೆಯುಳ್ಳ ಸೇನೆ, ಪ್ರಧಾನಿ ಮೋದಿ ಅವರ ಜವಾಬ್ದಾರಿಯುತ ನಾಯಕತ್ವದಿಂದ ಈ ಯಶಸ್ವಿ ಕಾರ್ಯಾಚರಣೆ ಸಾಧ್ಯವಾಗಿದೆ ಎಂದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com