Back
Dharwad580020blurImage

Hubli - ಕೃಷಿ ಸಚಿವ ಚಲುವರಾಯಸ್ವಾಮಿ: ಮುಂಗಾರು ಬಿತ್ತನೆಗೆ ತಯಾರಿ ಸಂಪೂರ್ಣ!

Kallappa Mandyal, Hubballi
May 15, 2025 05:39:00
Hubballi, Karnataka

ರಾಜ್ಯದಲ್ಲಿ ಅವಧಿ ಪೂರ್ವ ಮುಂಗಾರು ಪ್ರವೇಶ ಆಗಿದ್ದು ಅಗತ್ಯ ಮುಂಗಾರು ಬಿತ್ತನೆಗೆ ತಯಾರು ಮಾಡಿಕೊಳ್ಳಲಾಗಿದೆ ಎಂದು ಧಾರವಾಡದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಕಾಂಗ್ರೆಸ್ ಬಂದ್ರೆ ಬರಗಾಲ ಅಂತ ಬಿಜೆಪಿ-ಜೆಡಿಎಸ್‌ನವರು ಹೇಳಿದ್ರು ಕಳೆದ ವರ್ಷ ಯಶಸ್ವಿಯಾಗಿ ಕೃಷಿ ಕ್ಷೇತ್ರದಲ್ಲಿ ಯಶಸ್ವಿ ಕಂಡಿದ್ದು1.48 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಆಗಿದೆ ಇದು ದೇಶದಲ್ಲಿ ಹೆಚ್ಚಿನ ಉತ್ಪಾದನೆ ಈ ವರ್ಷವೂ ಅದಕ್ಕಿಂತ ಹೆಚ್ಚಿನ ಉತ್ಪಾದನೆ ಗುರಿ ಇದೆಅದಕ್ಕಾಗಿ ಮುಂಗಾರಿಗೆ ತಯಾರಿ ಮಾಡಿಕೊಂಡಿದ್ದೇವೆಮುಂಚಿತವಾಗಿಯೇ ಮುಂಗಾರು ಪ್ರಾರಂಭ ಆಗುತ್ತಿದೆ ಆದರೆ ಎಲ್ಲ ಕಡೆ ಮೇ ನಂತರವೇ ಬಿತ್ತನೆ ಆಗುತ್ತದೆ ನಮ್ಮ ಇಲಾಖೆ ಎಲ್ಲ ಜಿಲ್ಲೆಯಲ್ಲಿ ತಯಾರಿ ಮಾಡಿಕೊಂಡಿದ್ದೇವೆರೈತರಿಗೆ ಸಹಕಾರ ಕೊಡಲು ಸಜ್ಜಾಗಿದ್ದೇವೆ ಇದಕ್ಕಾಗಿಯೇ ಬೆಳಗಾವಿ ವಿಭಾಗದ ಸಭೆ ಮಾಡುತ್ತಿದ್ದೇವೆ ಇನ್ನು ಏಳು ಜಿಲ್ಲೆಗಳ ಸಭೆ ಇಂದು ಧಾರವಾಡದಲ್ಲಿ ಮಾಡು

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com