Become a News Creator

Your local stories, Your voice

Follow us on
Download App fromplay-storeapp-store
Advertisement
Back
Dharwad580029

ಹುಬ್ಬಳ್ಳಿ ನಗರದ ಚಿನ್ಮಯ ಮಹಾವಿದ್ಯಾಲಯದಿಂದ ಆರಂಭವಾದ ತಿರಂಗ ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು

Kallappa Mandyal, Hubballi
Aug 13, 2024 05:51:16
Hubballi, Karnataka

ಹುಬ್ಬಳ್ಳಿ: ನಗರದ ಚಿನ್ಮಯ ಮಹಾವಿದ್ಯಾಲಯದಿಂದ ಆರಂಭವಾದ ತಿರಂಗ ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು 21 ಅಡಿ ಉದ್ದ ಹಾಗೂ 14 ಅಡಿ ಅಗಲದ ರಾಷ್ಟ್ರಧ್ವಜವನ್ನು ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಜಯ ಘೋಷಣೆಗಳು ಮೊಳಗಿದವು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿದರು. ಚನ್ನಮ್ಮ ವೃತ್ತದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ಯಾತ್ರೆಯನ್ನು ಮುಕ್ತಾಯಗೊಳಿಸಿದರು. ಹಮ್ ಭಾರತಿ ಫೌಂಡೇಶನ್ ಅಧ್ಯಕ್ಷ ಅನ್ವರ್ ಮುಲ್ಲಾ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ದೇಶದ ಪ್ರಮುಖ ಹಬ್ಬಗಳಾಗಿವೆ.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement