ಶ್ರೀ ಶಾಂತಿನಾಥ ತೀರ್ಥಂಕರರಿಗೆ ಹಾಲು ತುಪ್ಪದ ಮೊಸರು ಪಂಚಾಮೃತ ಅಭಿಷೇಕ
ಹುಬ್ಬಳ್ಳಿ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಅಮವಾಸ್ಯೆ ಹಾಗೂ ರಕ್ಷಾಬಂಧನ ಹಬ್ಬದ ನಿಮಿತ್ತ ಶಾಂತಿನಾಥ ತೀರ್ಥಂಕರ ದೇವರಿಗೆ ಹಾಲು, ತುಪ್ಪ ಇತ್ಯಾದಿಗಳಿಂದ ಅಭಿಷೇಕ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಬಾಹುಬಲಿ ಮಲ್ಲಿಗವಾಡ ಬಸವರಾಜ ಯೋಗಪ್ಪನವರ ಶಾಂತಪ್ಪ ದೊಡಮನಿ ಬಸಪ್ಪ ಯೋಗಪ್ಪನವರ ವರ್ಧಮಾನ್ ಮಲ್ಲಿಗವಾಡ ಯೋಗಪ್ಪನವರ ಜೈಪಾಲ ಯೋಗಪ್ಪನವರ ಸನ್ಮತಿ ನಾಗರಹಳ್ಳಿ ಸರಸ್ವತಿ ಮಲ್ಲಿಗವಾಡ ಅರುಣ ಮಗಳಪ್ಪನವರ ಈಳಪ್ಪನವರ ಉಪಸ್ಥಿತರಿದ್ದರು ಎಂದು ಅರ್ಜಿದಾರರಾದ ಜನಿವಾರ ಐಶ್ವರ್ಯ ತಿಳಿಸಿದರು.
For breaking news and live news updates, like us on Facebook or follow us on Twitter and YouTube . Read more on Latest News on Pinewz.com
ಎರಡು ಸಾವಿರ ರೂಪಾಯಿಗಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವನ ಹೊಟ್ಟೆಗೆ ಕತ್ತರಿ ತಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಕುಂಚನೂರ್ ಕಾಂಪ್ಲೆಕ್ಸ್ ಬಳಿ ಜರುಗಿದೆ.ಗಾಯಗೊಂಡ ವ್ಯಕ್ತಿಯನ್ನ ಶ್ರೀಧರ ಟರ್ಕಿ(39) ಎಂದು ಗುರ್ತಿಸಲಾಗಿದೆ. ಗಾಯಾಳುವನ್ನ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವೃತ್ತಿಯಲ್ಲಿ ಟೇಲರ್ ಆಗಿರುವ ಕುಮಾರ ಬಕ್ರೆ ಅವರು ಹೊಟ್ಟೆಗೆ ಕತ್ತರಿ ತಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಬಾಕಿ ಹಣದ ವಿಚಾರವಾಗಿ ವಾಗ್ವಾದ ನಡೆದು ಕತ್ತರಿ ಇತಿತವಾಗಿದೆ.ಕುಮಾರ್ ಎನ್ನುವ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ