Become a News Creator

Your local stories, Your voice

Follow us on
Download App fromplay-storeapp-store
Advertisement
Back
Dharwad580020

ರೈತರ ಮೇಲೆ ಗೋಲಿಬಾರ್ ಮಾಡಿದ ಪೊಲೀಸ್ ಗೆ ರಾಷ್ಟ್ರಪತಿ ಪದಕಕ್ಕೆ ಶಿಫಾರಸ್ಸು, ಪ್ರತಿಭಟನೆ

Aug 01, 2024 11:14:12
Hubballi, Karnataka

ಹುಬ್ಬಳ್ಳಿ: ಹರ್ಯಾಣದಲ್ಲಿ ಹೋರಾಟ ನಿರತ ರೈತರ ಮೇಲೆ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿಗೆ ರಾಷ್ಟ್ರಪತಿ ಪ್ರಶಸ್ತಿಗೆ ಶಿಫಾರಸು ಮಾಡಿರುವ ಹರಿಯಾಣ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ಬಳಿಕ ಪ್ರತಿಭಟನೆ ನಡೆಸಿದರು. ಹೋರಾಟ ನಿರತ ರೈತರ ಮೇಲೆ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿಗೆ ಪುರಸ್ಕಾರ ನೀಡಲು ಹರಿಯಾಣ ಸರ್ಕಾರ ಮುಂದಾಗಿರುವುದು ರೈತರಿಗೆ ಮಾಡಿದ ಅವಮಾನ. ಇದು ರೈತ ಹೋರಾಟವನ್ನು ದುರ್ಬಲಗೊಳಿಸುವ ಮನಸ್ಥಿತಿ.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement
Back to top