Back
ಶ್ರೀ ಶಾಂತಿನಾಥ ತೀರ್ಥಂಕರರಿಗೆ ಹಾಲು ತುಪ್ಪದ ಮೊಸರು ಪಂಚಾಮೃತ ಅಭಿಷೇಕ
Hubballi, Karnataka
ಹುಬ್ಬಳ್ಳಿ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಅಮವಾಸ್ಯೆ ಹಾಗೂ ರಕ್ಷಾಬಂಧನ ಹಬ್ಬದ ನಿಮಿತ್ತ ಶಾಂತಿನಾಥ ತೀರ್ಥಂಕರ ದೇವರಿಗೆ ಹಾಲು, ತುಪ್ಪ ಇತ್ಯಾದಿಗಳಿಂದ ಅಭಿಷೇಕ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಬಾಹುಬಲಿ ಮಲ್ಲಿಗವಾಡ ಬಸವರಾಜ ಯೋಗಪ್ಪನವರ ಶಾಂತಪ್ಪ ದೊಡಮನಿ ಬಸಪ್ಪ ಯೋಗಪ್ಪನವರ ವರ್ಧಮಾನ್ ಮಲ್ಲಿಗವಾಡ ಯೋಗಪ್ಪನವರ ಜೈಪಾಲ ಯೋಗಪ್ಪನವರ ಸನ್ಮತಿ ನಾಗರಹಳ್ಳಿ ಸರಸ್ವತಿ ಮಲ್ಲಿಗವಾಡ ಅರುಣ ಮಗಳಪ್ಪನವರ ಈಳಪ್ಪನವರ ಉಪಸ್ಥಿತರಿದ್ದರು ಎಂದು ಅರ್ಜಿದಾರರಾದ ಜನಿವಾರ ಐಶ್ವರ್ಯ ತಿಳಿಸಿದರು.
0
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com
Advertisement
Vijayapura, Karnataka:ಇಂದು ವಿಜಯಪುರ ನಗರದ ಗಾಂಧಿ ಸರ್ಕಲ್ ಹತ್ತಿರ ಮಾಂಗಲ್ಯ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ಚಲನ ಚಿತ್ರ ನಟಿ ಆಶಿಕಾ ರಂಗನಾಥ್ ಮತ್ತು ಕರ್ನಾಟಕ ರಾಜ್ಯ ಹಾಲಿ ಸಚಿವ ಶಿವಾನಂದ್ ಪಾಟೀಲ್ ಅವರಿಂದ ಉದ್ಘಾಟನೆ ಮಾಡಲಾಯಿತು.
14
Report
14
Report
14
Report
14
Report
14
Report
Vijayapura, Karnataka:ವಿಜಯಪುರ ನಗರದಲ್ಲಿ ಸಾರಿಗೆ ಬಸ್ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಸಾರಿಗೆ ಖಾಸಗಿ ಬಸ್ ಗಳ ಓಡಾಟ ಕಂಡು ಬಂತು. ಸರಕಾರಿ ಬಸ್ ಸೇವೆಯಲ್ಲಿದೆ ಜನರು ಆಗಿದ್ದು ಇನ್ನು ಎಷ್ಟು ದಿನ ಬಸ್ ರಸ್ತೆ ಗೆ ಇಳಿಯುತ್ತೇವೆ ಯುನ್ನುವು ಗೊತ್ತಿಲ್ಲ
14
Report
Hirebudanur, Karnataka:ಬೈಲಹೊಂಗಲ ಮತ್ತು ಸವದತ್ತಿ ಶಾಸಕರೇ ನಿದ್ದೆಯಿಂದ ಎದ್ದೇಳಿ ಕ್ಷೇತ್ರದಲ್ಲಿ ಓಡಾಡುವ ರಸ್ತೆಗಳು ಅಭಿವೃದ್ಧಿ ಆಗುವುದು ಯಾವಾಗ್
15
Report
14
Report
0
Report
0
Report
0
Report
0
Report
0
Report
0
Report
0
Report