Back
Mandya571477blurImage

Mandya - ಮಗುವಿಗೆ ಸಿಂಧೂರಿ ಎಂದು ಹೆಸರಿಟ್ಟು ದೇಶಪ್ರೇಮ ಮೆರೆದ ದಂಪತಿ

Raghavendra S
May 15, 2025 15:47:03
Melapura, Karnataka
ಪಾಕಿಸ್ತಾನದ ವಿರುದ್ದ ಆಪರೇಶನ್ ಸಿಂಧೂರ್ ಕಾರ್ಯಚಾರಣೆ ಯಶಸ್ವಿ ಹಿನ್ನಲೆಯಲ್ಲಿ ತಾಲೂಕಿನ ಬಿ.ಆರ್.ಕೊಪ್ಪಲು ಗ್ರಾಮದಲ್ಲಿ ತಮ್ಮ ಮಗುವಿಗೆ ಸಿಂಧೂರಿ ಎಂದು ಹೆಸರಿಟ್ಟು ನಾಮಕರಣ ಮಾಡಿ ದೇಶ ಪ್ರೇಮ ಮೆರೆದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ‌ ಬಿ.ಆರ್.ಕೊಪ್ಪಲು ಗ್ರಾಮದ ಸೋಮಶೇಖರ್ ಹಾಗು ಹರ್ಷಿತಾ ದಂಪತಿ ದೇಶಪ್ರೇಮ ಮೆರೆದಿದ್ದು,ಮಗುವಿಗೆ ಸಿಂಧೂರಿ ಎಂದು ನಾಮಕರಣ ಮಾಡಿ ದೇಶಪ್ರೇಮ ಮೆರದಿರುವ ಸುದ್ದಿ ತಿಳಿದು ಮಂಡ್ಯರಕ್ಷಣಾ ವೇದಿಕೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ದೇಶ ಪ್ರೇಮಿ ದಂಪತಿಗೆ ಸನ್ಮಾನಿದ್ದು, ಆ ಮಗುವಿನ‌ ವಿದ್ಯಾಭ್ಯಾಸದ ನೆರವಿಗೆಂದು 10000 ರೂ ಠೇವಣಿ ಇಟ್ಟು ಆರ್ಥಿಕ ನೆರವು ನೀಡಿ ಮನೆಯವರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದಾರೆ.
1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com